-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
 ಗಂಜಿಮಠ:ಬಿಜೆಪಿ ಅಭ್ಯರ್ಥಿ ಡಾ .ಭರತ್ ಶೆಟ್ಟಿ ಅವರಿಂದ ಪ್ರಮುಖರ ಮನೆ, ಕಾರ್ಯಕರ್ತರ ಭೇಟಿ

ಗಂಜಿಮಠ:ಬಿಜೆಪಿ ಅಭ್ಯರ್ಥಿ ಡಾ .ಭರತ್ ಶೆಟ್ಟಿ ಅವರಿಂದ ಪ್ರಮುಖರ ಮನೆ, ಕಾರ್ಯಕರ್ತರ ಭೇಟಿ

ಮತದಾನಕ್ಕೆ ಬೆರಳೆಣಿಕೆಯ ದಿನಗಳು ಬಾಕಿ ಇರುವಂತೆ ಮಂಗಳೂರು ನಗರ ಉತ್ತರದಲ್ಲಿ ಬಿಜೆಪಿ ಪರವಾಗಿ ಮತದಾರರ ಸ್ಪಂದನೆ ಹೆಚ್ಚಾಗುತ್ತಿದ್ದು, ನಾಗರಿಕರು ಈ ಬಾರಿ ಹೆಚ್ಚಿನ ಅಂತರದಲ್ಲಿ ಡಾ. ಭರತ್ ಶೆಟ್ಟಿ ವೈ ಅವರನ್ನು ಗೆಲ್ಲಿಸುವ ಸಂಕಲ್ಪ ಮಾಡಿದ್ದಾರೆ.
ಜನರ ಪ್ರೀತಿಯ ನಡುವೆ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಗಂಜಿಮಠ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಮುಖರ ಮನೆ, ಕಾರ್ಯಕರ್ತರ ಭೇಟಿ ನಡೆಸಿ ಆಶೀರ್ವಾದ ಕೋರಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ