-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಕಟೀಲು:ಮಳೆಗಾಗಿ ಕಟೀಲಮ್ಮನಲ್ಲಿ ಪ್ರಾರ್ಥನೆ

ಕಟೀಲು:ಮಳೆಗಾಗಿ ಕಟೀಲಮ್ಮನಲ್ಲಿ ಪ್ರಾರ್ಥನೆ



ಕಳೆದ ಕೆಲವು ದಿನಗಳಿಂದ ಮಳೆ ಇಲ್ಲದೆ ನೀರಿಗಾಗಿ ಪರಿತಪಿಸುವ ಸಂಕಷ್ಟದಲ್ಲಿ ನಾವಿದ್ದೇವೆ. ಈ ಸಂಕಷ್ಟದಿಂದ ಪಾರು ಮಾಡಲು ವರುಣನ ಕೃಪೆಗಾಗಿ ನಾವು ತಾಯಿ ಕಟೀಲಮ್ಮನಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಅತ್ತೂರು ಕೊಡೆತ್ತೂರು ಮಾಗಣೆಯ ಗ್ರಾಮಸ್ಥರು ಮತ್ತು ಭಕ್ತಾಧಿಗಳು ಕಟೀಲು ದೇವಳದಲ್ಲಿ ಉಪಸ್ಥಿತರಿದ್ದು, ದೇವರಲ್ಲಿ ಕೈ ಜೋಡಿಸಿ ಪ್ರಾರ್ಥಿಸುವುದೆಂದು ತೀರ್ಮಾನಿಸಲಾಗಿದೆ. ಆದುದರಿಂದ ಅತ್ತೂರು ಕೊಡೆತ್ತೂರು ಗ್ರಾಮಸ್ಥರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಲು ವಿನಂತಿಸುತ್ತೇವೆ ಎಂದು 
ಅತ್ತೂರು ಕೊಡೆತ್ತೂರು ಮಾಗಣೆಯ ಹತ್ತು ಸಮಸ್ತರ ಪ್ರಕಟಣೆ ತಿಳಿಸಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ