-->

ಕಾವೂರು:ಬೃಹತ್ ಜಾಥಾ ಹಾಗೂ ಸಾರ್ವಜನಿಕ ಸಭೆ

ಕಾವೂರು:ಬೃಹತ್ ಜಾಥಾ ಹಾಗೂ ಸಾರ್ವಜನಿಕ ಸಭೆ



ಕಾವೂರು ಮಹಾಶಕ್ತಿ ಕೇಂದ್ರ 2 ವತಿಯಿಂದ ಮಂಗಳಜ್ಯೋತಿ ವೃತ್ತದಿಂದ ವಾಮಾಂಜೂರು ಜಂಕ್ಷನ್ ವರೆಗೆ ಬೃಹತ್ ಜಾಥಾ ಹಾಗೂ ಸಾರ್ವಜನಿಕ ಸಭೆಯು  ಜರುಗಿತು.
ಈ ಸಂದರ್ಭ ಹಾಲಿ ಶಾಸಕರೂ ಹಾಗೂ   ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ  ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ , ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಪಕ್ಷದ ಮುಖಂಡರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807