-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕಾವೂರು:ಬೃಹತ್ ಜಾಥಾ ಹಾಗೂ ಸಾರ್ವಜನಿಕ ಸಭೆ

ಕಾವೂರು:ಬೃಹತ್ ಜಾಥಾ ಹಾಗೂ ಸಾರ್ವಜನಿಕ ಸಭೆ



ಕಾವೂರು ಮಹಾಶಕ್ತಿ ಕೇಂದ್ರ 2 ವತಿಯಿಂದ ಮಂಗಳಜ್ಯೋತಿ ವೃತ್ತದಿಂದ ವಾಮಾಂಜೂರು ಜಂಕ್ಷನ್ ವರೆಗೆ ಬೃಹತ್ ಜಾಥಾ ಹಾಗೂ ಸಾರ್ವಜನಿಕ ಸಭೆಯು  ಜರುಗಿತು.
ಈ ಸಂದರ್ಭ ಹಾಲಿ ಶಾಸಕರೂ ಹಾಗೂ   ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ  ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ , ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಪಕ್ಷದ ಮುಖಂಡರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ