-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಅಭ್ಯರ್ಥಿ ಡಾ.ಭರತ್ ಶೆಟ್ಟಿಯವರಿಂದ ಮತ ಚಲಾವಣೆ

ಅಭ್ಯರ್ಥಿ ಡಾ.ಭರತ್ ಶೆಟ್ಟಿಯವರಿಂದ ಮತ ಚಲಾವಣೆ


ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಹಾಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಪತ್ನಿ ಡಾ.‌ ಆಸವರಿ ಶೆಟ್ಟಿ ಅವರೊಂದಿಗೆ ಕದ್ರಿ ಕೆಪಿಟಿ ಯ ಬೂತ್ ಸಂಖ್ಯೆ 132ರಲ್ಲಿ ಮತ ಚಲಾಯಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ವಿನಂತಿಸಿದರು. ಮಂಗಳೂರು ನಗರ ಉತ್ತರ ಸಹಿತ ಜಿಲ್ಲೆ, ರಾಜ್ಯದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಇದ್ದು, ರಾಜ್ಯದಲ್ಲಿ ಬಿಜೆಪಿ ಸರಕಾರ ಮುಂದುವರೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ