Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಬಜಪೆ: ದೇವಸ್ಥಾನ ಮತ್ತು ದೈವಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಭೇಟಿ


ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 

ಪಡುಪೆರಾರ,  ತಲಕಲ ದೇವಸ್ಥಾನ ಮತ್ತು ದೈವಸ್ಥಾನಗಳಿಗೆ ಭೇಟಿ ನೀಡಿದರು. 

ಹಾಗೂ ಮನೆ ಮನೆ ಭೇಟಿ ನೀಡಿ  ಮತ ಯಾಚಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಮತ್ತು ಹಿತೈಷಿಗಳು ಹಾಜರಿದ್ದರು.