-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಸುರತ್ಕಲ್ :ದೈವಸ್ಥಾನ ಹಾಗೂ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಅವರ ಭೇಟಿ

ಸುರತ್ಕಲ್ :ದೈವಸ್ಥಾನ ಹಾಗೂ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಅವರ ಭೇಟಿ


ಸುರತ್ಕಲ್ :ಮಹಾ ಶಕ್ತಿಕೇಂದ್ರ ಸುರತ್ಕಲ್ 1 ರ ವ್ಯಾಪ್ತಿಯ ಸುರತ್ಕಲ್ ಪೂರ್ವ 2 ನೇ ವಾರ್ಡಿನಲ್ಲಿ

 ಅರಂತ ಬೆಟ್ಟು  ಶ್ರೀ ನಾಗದೇವರು ಶ್ರೀ ಉಳ್ಳಾಯ ಪರಿವಾರ ದೈವಗಳ ದೈವಸ್ಥಾನ, ಕಾಟಿಪಳ್ಳ 3ನೇ ವಾರ್ಡಿನ ನಾರಾಯಣ ಗುರು ಮಂದಿರ ಕಾಟಿಪಳ್ಳ, ಶ್ರೀ ಚಾಮುಂಡೇಶ್ವರಿ ದೈವಸ್ಥಾನ ಗಣೇಶ್ ಕಟ್ಟೆ, ಬೊಳ್ಳಾಜೆ ಕುಲಾಲ ಬಂಜನ್ ಕುಟುಂಬಸ್ಥರ ಮೂಲ ತರವಾಡು ಮನೆಗೆ, 

 ಕೃಷ್ಣಾಪುರ 4 ನೇ ವಾರ್ಡಿನ ಶ್ರೀ ವಿಶ್ವನಾಥ ದೇವಸ್ಥಾನ ಕೃಷ್ಣಾಪುರ ಹಾಗೂ ಹಿರಿಯ ಪ್ರಮುಖ ಮುಖಂಡರ ಮನೆಗೆ  ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಭೇಟಿ ನೀಡಿದರು.


ಈ ಸಂದರ್ಭ ಸ್ಥಳೀಯ ಮ. ನ. ಪಾ ಸದಸ್ಯರು  ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ