-->

ಸುರತ್ಕಲ್ : ಬೃಹತ್ ಚುನಾವಣಾ ಪ್ರಚಾರ ಸಭೆ

ಸುರತ್ಕಲ್ : ಬೃಹತ್ ಚುನಾವಣಾ ಪ್ರಚಾರ ಸಭೆ


ಭಾರತೀಯ ಜನತಾ ಪಾರ್ಟಿ, ಮಹಾಶಕ್ತಿ ಕೇಂದ್ರ, ಸುರತ್ಕಲ್ -1 ಇದರ ವತಿಯಿಂದ ಕೃಷ್ಣಾಪುರ ಯುವಕ ಮಂಡಲ ಮೈದಾನದಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ, ಮುಂಬೈ ಉತ್ತರ ಸಂಸದ ಗೋಪಾಲ್ ಶೆಟ್ಟಿಅವರ  ಉಪಸ್ಥಿತಿಯಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807