-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಆಕರ್ಷಕ ಸಿರಿ ತುಪ್ಪೆಯ ರಚನೆ

ಆಕರ್ಷಕ ಸಿರಿ ತುಪ್ಪೆಯ ರಚನೆ



ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ಬ್ರಹ್ಮಕುಂಭಾಭಿಷೇಕ ಹಾಗೂ ನಾಗಮಂಡಲೋತ್ಸವದ ಅಂಗವಾಗಿ ರಮೇಶ್ ದೇವಾಡಿಗ ಪಾವಂಜೆ ಹಾಗೂ ಶೇಖರ್ ದೇವಾಡಿಗ ಪಾವಂಜೆ ಯವರ ಉಸ್ತುವಾರಿಯಲ್ಲಿ ಊರ ಗ್ರಾಮಸ್ಥರು ಹಾಗೂ ಸ್ವಯಂ ಸೇವಕರನ್ನು ಒಳಗೊಂಡು ಉಗ್ರಾಣದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಶ್ರಮವಹಿಸಿ ಆಕರ್ಷಕ ಸಿರಿ ತುಪ್ಪೆಯನ್ನು ರಚನೆ ಮಾಡಿದ್ದು, ಇದಕ್ಕೆ 800 ಸೂಡಿ ಬೈಹುಲ್ಲು, 70 ಮುಡಿ ಭತ್ತ ಹಾಗೂ ರಂಪೋನಿ (ಅಲಾದ್) ಹಗ್ಗವನ್ನು ಬಳಸಲಾಗಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ