-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ತೋಕೂರು ದೇವಸ್ಥಾನಕ್ಕೆ  ಉಚಿತ ಬಸ್ಸಿನ ವ್ಯವಸ್ಥೆ

ತೋಕೂರು ದೇವಸ್ಥಾನಕ್ಕೆ ಉಚಿತ ಬಸ್ಸಿನ ವ್ಯವಸ್ಥೆ




ತೋಕೂರು  ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪುನಃಪ್ರತಿಷ್ಠೆ, ಅಷ್ಟ ಬಂಧ ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲೋತ್ಸವದ ಪ್ರಯುಕ್ತ  ಕೆ.ಎಸ್.ಆರ್.ಟಿ.ಸಿ ನಿಗಮ ದಿಂದ  ಮೇ21 ರಿಂದ 23 ರ ವರೆಗೆ ಉಚಿತ ಬಸ್ಸಿನ ವ್ಯವಸ್ಥೆ ಇದೆ ಎಂದು 
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗದ ಡೀವಿಜನಲ್ ಕಂಟ್ರೋಲರ್, ಶ್ರೀ ರಾಜೇಶ್ ಶೆಟ್ಟಿ  ಅವರು ಹೇಳಿದರು.ಅವರು ದೇವಳಕ್ಕೆ ಭೇಟಿ ನೀಡಿದ ಸಂದರ್ಭ ಈ ಬಗ್ಗೆ ಮಾಹಿತಿಯನ್ನು ನೀಡಿದರು.
ದೇವಳಕ್ಕೆ  ಬರುವಂತಹ ಭಕ್ತರಿಗಾಗಿ ಉಚಿತ ಬಸ್ಸಿನ ಸೇವೆಯು ಸುರತ್ಕಲ್,ಮೂಲ್ಕಿ ಮತ್ತು ಕಿನ್ನಿಗೋಳಿ ಯಿಂದ  ಲಭ್ಯವಿರುತ್ತದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ