-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಗೂಡ್ಸ್ ಟೆಂಪೋ ರಿಕ್ಷಾಕ್ಕೆ ಬೈಕ್ ಡಿಕ್ಕಿ ,ಬೈಕ್ ಸವಾರ ಗಂಭೀರ

ಗೂಡ್ಸ್ ಟೆಂಪೋ ರಿಕ್ಷಾಕ್ಕೆ ಬೈಕ್ ಡಿಕ್ಕಿ ,ಬೈಕ್ ಸವಾರ ಗಂಭೀರ

ಹಳೆಯಂಗಡಿ:ಗೂಡ್ಸ್ ಟೆಂಪೊ ರಿಕ್ಷಾಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಡುಪಣಂಬೂರು ಬಸ್ಸು ನಿಲ್ದಾಣದ ಬಳಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ಬೈಕ್ ಸವಾರರನ್ನು ಮೂಲ್ಕಿಯ ಲಿಂಗಪ್ಪಯ್ಯ ಕಾಡು  ನಿವಾಸಿ ಅಮೀರ್(28)ಎಂದು ಗುರುತಿಸಲಾಗಿದೆ.ಗಾಯಾಳು ಬೈಕ್ ಸವಾರರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ