-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಜು.9 ಸಾವಯವ ಉತ್ಪನ್ನಗಳ ಮಾರಾಟ ಮಾವು ಹಲಸು ಮೇಳ

ಜು.9 ಸಾವಯವ ಉತ್ಪನ್ನಗಳ ಮಾರಾಟ ಮಾವು ಹಲಸು ಮೇಳ

ಕಿನ್ನಿಗೋಳಿ:ಕಿನ್ನಿಗೋಳಿಯ ರಾಜರತ್ನಾಪುರದ  ಸರಫ್ ಅಣ್ಣಾಯ್ಯಾಚಾರ್ಯ ಸಬಾಭವನದಲ್ಲಿ ಸಾವಯವ ಉತ್ಪನ್ನಗಳ ಮಾರಾಟ ಮಾವು ಹಲಸು ಮೇಳ ಜುಲೈ 9 ರಂದು ನಡೆಯಲಿದೆ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಹಲಸು, ಮಾವು ಪ್ರದರ್ಶನ ಮತ್ತು ಮಾರಾಟ ಹಲಸು, ಮಾವು ಹೋಳಿಗೆ, ದೋಸೆ ವಿವಿಧ ಹಣ್ಣುಗಳ ಐಸ್ ಕ್ರೀಮ್, ಖ್ಯಾದ್ಯಗಳು ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ, ಚಿಪ್ಸ್, ಎಣ್ನೆಯಲ್ಲಿ ಕರಿದ ತಿಂಡಿಗಳು ಹಣ್ಣಿನ ಗಿಡಗಳ ಮಾರಾಟ ತರಕಾರಿ ಬೀಜಗಳು ಮತ್ತಿತರ ಸಾವಯವ ಉತ್ಪನ್ನಗಳ ಮಳಿಗೆ ಇರಲಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ