-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಕಿನ್ನಿಗೋಳಿ : ಕಾರ್ಗಿಲ್ ವಿಜಯ ದಿವಸ ಆಚರಣೆ - ನಿವೃತ್ತ ಯೋಧರಿಗೆ ಗೌರವ

ಕಿನ್ನಿಗೋಳಿ : ಕಾರ್ಗಿಲ್ ವಿಜಯ ದಿವಸ ಆಚರಣೆ - ನಿವೃತ್ತ ಯೋಧರಿಗೆ ಗೌರವ

ಕಿನ್ನಿಗೋಳಿ  : ಕಿನ್ನಿಗೋಳಿ ಯುಗಪುರುಷ ಹಾಗೂ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಸಹಯೋಗದೊಂದಿಗೆ ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ  ಕಾರ್ಗಿಲ್ ವಿಜಯ ದಿವಸ ಆಚರಣೆ ನಡೆಯಿತು.ಈ  ಸಂದರ್ಭ ನಿವೃತ್ತ ಯೋಧರಾದ ವಿಲಿಯಂ ಸಲ್ದಾನ, ಚಾಲ್ಸ್ ಡಿಸೋಜ ಹಾಗೂ ಪ್ರಶಾಂತ್ ಶೆಟ್ಟಿಗಾರ್ ರವರನ್ನು ಗೌರವಿಸಲಾಯಿತು.

ಯುಗಪುರುಷ ಪತ್ರಿಕೆಯ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ಲಯನ್ಸ್ ಕ್ಲಬ್ ಹಿರಿಯ ಸದಸ್ಯ ಯೋಗೀಶ್ ರಾವ್,ಲಯನ್ಸ್ ಕ್ಲಬ್ ಅಧ್ಯಕ್ಷ ಹಿಲ್ದಾ ಡಿ. ಸೋಜ ಹಾಗೂ ಮೊದಲಾದವರು  ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ