-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ದಾನಿಗಳ ಸಹಾಯಹಸ್ತದಿಂದ ಉಚಿತ ಶಿಕ್ಷಣಕ್ಕೆ ಪ್ರವೇಶ ಪತ್ರ ನೀಡುವ ಕಾರ್ಯಕ್ರಮ

ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ದಾನಿಗಳ ಸಹಾಯಹಸ್ತದಿಂದ ಉಚಿತ ಶಿಕ್ಷಣಕ್ಕೆ ಪ್ರವೇಶ ಪತ್ರ ನೀಡುವ ಕಾರ್ಯಕ್ರಮ

ಮಂಗಳೂರು:ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ) ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿಗೆ ಅರ್ಹ ಫಲಾನುಭವಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದಾನಿಗಳ ಸಹಾಯಹಸ್ತದಿಂದ ಉಚಿತ ಶಿಕ್ಷಣಕ್ಕೆ ಪ್ರವೇಶ ಪತ್ರ ನೀಡುವ ಕಾರ್ಯಕ್ರಮದಲ್ಲಿ  ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿಯವರು ಭಾಗವಹಿಸಿ ಉತ್ತಮ ಸಾಧನೆ ಮಾಡಲು ಅಗತ್ಯ ಇರುವ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಡಾ. ಧಮ೯ಪಾಲನಾಥ ಸ್ವಾಮೀಜಿ
ಸಿಎ ಶಾಂತರಾಮ್ ಶೆಟ್ಟಿ, ಮನಾಪ ಸದಸ್ಯೆ ಶ್ರೀಮತಿ ಸುಮ೦ಗಳ ರಾವ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖರಾದ ಶ್ರೀಪಾದ ತ೦ತ್ರಿ, ಕಾಲೇಜು ಪ್ರಾಂಶುಪಾಲ ಡಾ. ಸುಬ್ರಹ್ಮಣ್ಯ ಸಿ ಹಾಗೂ  ಗಣ್ಯರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ