-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
 ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಯಕ್ಷಾರ್ಚನೆ ಕಾರ್ಯಕ್ರಮ

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮ

ಹಳೆಯಂಗಡಿ: ಯಕ್ಷನಾಟ್ಯ ದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು.
ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ 
 ಯಕ್ಷಾರ್ಚನೆ ಕಾರ್ಯಕ್ರಮದಲ್ಲಿ  ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಗಳಾಗಿ  ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷ, ಹರಿದಾಸ್ ಭಟ್,  ಸದಾಶಿವ ಡಿ ಶೆಟ್ಟಿಗಾರ್,  ಸೀತಾ  ಪೂಜಾರಿ,ಅಂಬಿಕಾ ಕಿರಣ್ ಸಿದ್ದು ಪೂಜಾರಿ ದುಬೈ , ಭಾಸ್ಕರ್ ಅಮೀನ್ ತೋಕೂರು,ಗಣೇಶ್ ಪೂಜಾರಿ ಬೆಂಗಳೂರು, ಮತ್ತಿತರರು ಉಪಸ್ಥಿತರಿದ್ದರು.
ನವೀನ್ ಶೆಟ್ಟಿ ಎಡ್ಮೇಮಾರ್  ಕಾರ್ಯಕ್ರಮ ನಿರೂಪಿಸಿದರು
ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ ಮತ್ತು ದೃಶಾನ್ ರವರನ್ನು ಗೌರವಿಸಲಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಯ ನಾಟ್ಯಭ್ಯಾಸ ಗುರುಗಳಾದ ಯಕ್ಷಮಯೂರ ಶೇಖರ್ ಡಿ ಶೆಟ್ಟಿಗಾರ್ ಮತ್ತು ನಾಟ್ಯಗುರು ಶರತ್ ಕುಡ್ಲ ಶುಭ ಹಾರೈಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ