-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಅತಿಕಾರಿಬೆಟ್ಟುವಿನ ಹಿಂದೂ ರುದ್ರಭೂಮಿಗೆ ಧರ್ಮಸ್ಥಳ ಧರ್ಮಧಿಕಾರಿಯವರಿಂದ ರೂ. 2.50 ಲಕ್ಷ ಅನುದಾನ

ಅತಿಕಾರಿಬೆಟ್ಟುವಿನ ಹಿಂದೂ ರುದ್ರಭೂಮಿಗೆ ಧರ್ಮಸ್ಥಳ ಧರ್ಮಧಿಕಾರಿಯವರಿಂದ ರೂ. 2.50 ಲಕ್ಷ ಅನುದಾನ

ಮುಲ್ಕಿ:ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮುಲ್ಕಿ ವಲಯದ ಅತಿಕಾರಿಬೆಟ್ಟು ಪಂಚಾಯತಿ ವ್ಯಾಪ್ತಿಯ ಹಿಂದೂ ರುದ್ರಭೂಮಿಗೆ ಧರ್ಮಸ್ಥಳ ಧರ್ಮಧಿಕಾರಿಯವರಿಂದ ರೂಪಾಯಿ 2.50 ಲಕ್ಷ ಅನುದಾನವನ್ನು ಬಜಪೆ ತಾಲೂಕಿನ ಯೋಜನಾಧಿಕಾರಿ ಕರುಣಾಕರ್ ಆಚಾರ್ಯ ರವರು ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು
ಈ ಸಂದರ್ಭ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮೇಲ್ವಿಚಾರಕರಾದ ನಿಶ್ಮಿತ ಶೆಟ್ಟಿ, ಸೇವಾಪ್ರತಿನಿಧಿ ಸುಕನ್ಯಾ ಹಾಗೂ ಒಕ್ಕೂಟ ಅಧ್ಯಕ್ಷರು ಹಾಗೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ