-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ನೆಲಚ್ಚಿಲ್ ಅಂಗನವಾಡಿ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ನೆಲಚ್ಚಿಲ್ ಅಂಗನವಾಡಿ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಮುತ್ತೂರು:ನೆಲಚ್ಚಿಲ್ ಅಂಗನವಾಡಿ ಕೇಂದ್ರದಲ್ಲಿ  77  ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು.ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಆಳ್ವ  ಅವರು  ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ  ನೂತನವಾಗಿ ಆಯ್ಕೆಗೊಂಡಿರುವ ಮುತ್ತೂರು ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರವೀಣ್ ಆಳ್ವ,  ಉಪಾಧ್ಯಕ್ಷ ಶ್ರೀಮತಿ ಸುಶ್ಮಾ ಹಾಗೂ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಬಳ್ಳಾಜೆ  ಅವರನ್ನು   ಅಂಗವಾಡಿ ಕೇಂದ್ರದ ವತಿಯಿಂದ  ಅಭಿನಂದಿಸಲಾಯಿತು. 
ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಾ ನಾಯ್ಕ್  , ಶೇಖರ್ ನೆಲಚ್ಚಿಲ್ ,ಅಂಗವಾಡಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ