-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ನೆಲಚ್ಚಿಲ್ ಅಂಗನವಾಡಿ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ನೆಲಚ್ಚಿಲ್ ಅಂಗನವಾಡಿ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಮುತ್ತೂರು:ನೆಲಚ್ಚಿಲ್ ಅಂಗನವಾಡಿ ಕೇಂದ್ರದಲ್ಲಿ  77  ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು.ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಆಳ್ವ  ಅವರು  ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ  ನೂತನವಾಗಿ ಆಯ್ಕೆಗೊಂಡಿರುವ ಮುತ್ತೂರು ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರವೀಣ್ ಆಳ್ವ,  ಉಪಾಧ್ಯಕ್ಷ ಶ್ರೀಮತಿ ಸುಶ್ಮಾ ಹಾಗೂ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಬಳ್ಳಾಜೆ  ಅವರನ್ನು   ಅಂಗವಾಡಿ ಕೇಂದ್ರದ ವತಿಯಿಂದ  ಅಭಿನಂದಿಸಲಾಯಿತು. 
ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಾ ನಾಯ್ಕ್  , ಶೇಖರ್ ನೆಲಚ್ಚಿಲ್ ,ಅಂಗವಾಡಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ