-->

ಗುರುಪುರದ ಗೋಳಿದಡಿಗುತ್ತಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಗುರುಪುರದ ಗೋಳಿದಡಿಗುತ್ತಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ



ಬಜಪೆ:ಗುರುಪುರದ ಗೋಳಿದಡಿಗುತ್ತಿನ ಚಾವಡಿಯಲ್ಲಿ ಗುತ್ತಿನ ಯಜಮಾನ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಮತ್ತು ಅವರ ಪತ್ನಿ ಉಷಾ ಡಿ. ಶೆಟ್ಟಿ ನೇತೃತ್ವದಲ್ಲಿ ಆ.31 ರಂದು  ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಚಾವಡಿ ಮಿತ್ರರನ್ನುದ್ದೇಶಿಸಿ ಮಣಿಪಾಲ ಎಂಐಟಿ ಪ್ರೊಫೆಸರ್ ಆಶಾ ಉದಯ ರಾವ್ ಅವರು ರಕ್ಷಾ ಬಂಧನದ ಮಹತ್ವ ತಿಳಿಸಿದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807