-->

ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಏಳನೇ ಮೇಳದ ಆರಂಭೋತ್ಸವ
ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ವತಿಯಿಂದ  ಸ್ವಚ್ಛತಾ ಕಾರ್ಯಕ್ರಮ

ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಹಳೆಯಂಗಡಿ : ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು, ಹಳೆಯಂಗಡಿ ವತಿಯಿಂದ ಕರ್ನಾಟಕ ಗೃಹ ಮಂಡಳಿ , ಸುಖಾನಂದ ನಗರ ಹೋಗುವ ರಸ್ತೆಯ ಎರಡು ಬದಿಯ ಮರದ ಕೊಂಬೆಗಳನ್ನು ಕಡಿಯುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.  ಪಡುಪಣಂಬೂರು  ಗ್ರಾ.ಪಂನ  ಉಪಾಧ್ಯಕ್ಷ  ಹೇಮನಾಥ್ ಅಮೀನ್, ಸಂಸ್ಥೆಯ ಗೌರವಾಧ್ಯಕ್ಷ ನವೀನ್ ಶೆಟ್ಟಿಗಾರ್,  ಅಧ್ಯಕ್ಷ ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ  ರಮೇಶ್, ಉಪಾಧ್ಯಕ್ಷ  ನಾಗೇಶ್, ಕ್ರೀಡಾ ಕಾರ್ಯದರ್ಶಿ ಭವಿಷ್, ಮಹೇಶ್, ಚಂದ್ರಶೇಖರ್, ಸುನಿಲ್, ಜೈಸನ್ , ದಿನೇಶ್ ಹಾಗೂ ಮತ್ತಿತರರು ಹಾಜರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ