-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ  ಮಾದಕ ದ್ರವ್ಯ ಜಾಗೃತಿ ಅಭಿಯಾನ

ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ

ಮೂಲ್ಕಿ : ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ  ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು ಎಂದು ಮೂಲ್ಕಿ ಪೊಲೀಸ್ ಠಾಣಾ ಉಪ ನಿರೀಕ್ಷಕ  ಮಾರುತಿ ಪಿ ಹೇಳಿದರು. ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಮಾದಕ ದ್ರವ್ಯ ಜಾಗೃತಿ ಅಭಿಯಾನದಲ್ಲಿ  ಭಾಗವಹಿಸಿ ಮಾತನಾಡಿದರು.
 ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. 

ಮೂಲ್ಕಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶ್ರೀದೇವಿ ಚೌಹಾಣ್ ಹಾಗೂ ಸುರೇಂದ್ರನ್ ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲ ದಿವ್ಯಾ ಟಿ ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕಿ ಹೇಮಲತಾ ವಂದಿಸಿದರು, ದೀಪಿಕ ಕಾರ್ಯಕ್ರಮ ನಿರೂಪಿಸಿದರು,.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ