-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
 ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ  ಯಕ್ಷಶಿಕ್ಷಣದ ಉದ್ಘಾಟನೆ

ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ ಯಕ್ಷಶಿಕ್ಷಣದ ಉದ್ಘಾಟನೆ

ಬಜಪೆ:ಯಕ್ಷಧ್ರುವ ಪಟ್ಲ ಫೌಂಡೇಶನ್  ಮಂಗಳೂರು ವತಿಯಿಂದ  ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ ಶುಕ್ರವಾರದಂದು ಯಕ್ಷಶಿಕ್ಷಣದ ಉದ್ಘಾಟನೆಯು ನಡೆಯಿತು.ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಸುದೀಪ್ ಅರ್ ಅಮೀನ್  ಕಾರ್ಯಕ್ರಮವನ್ನು ದೀಪ ಬೆಳಗಿಸಿ  ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ನ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್, ಶಿಕ್ಷಣ ಇಲಾಖೆಯ  ಪಿತಾಂಬರ‌ ಕೆ‌ ,ಯಕ್ಷ ಧ್ರುವ ಪಟ್ಲ ಪೌಂಡೇಶನ್ ನ ಸತೀಶ್ ಶೆಟ್ಟಿ ಎಕ್ಕಾರು, ಯಕ್ಷ ಶಿಕ್ಷಕ ರಾಮ್ ಪ್ರಕಾಶ್ ಕಲ್ಲೂರಾಯ,  ಮೀನಾಕ್ಷಿ ಐತಾಳ್ ಮತ್ತಿತರರು ಉಪಸ್ಥಿತರಿದ್ದರು. 
ಶಾಲಾ ಮುಖ್ಯೋಪದ್ಯಾಯನಿ  ಇಂದಿರಾ ಎನ್ ರಾವ್ ಧನ್ಯವಾದ ಸಮರ್ಪಿಸಿದರು.
ಡಾ.ಅನೀತ್ ಕುಮಾರ್ 
ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ