-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕಿನ್ನಿಗೋಳಿಯಲ್ಲಿ ಭಾಗವತ ಪ್ರವಚನ

ಕಿನ್ನಿಗೋಳಿಯಲ್ಲಿ ಭಾಗವತ ಪ್ರವಚನ


ಕಿನ್ನಿಗೋಳಿ : ಇಲ್ಲಿನ ಶ್ರೀ ರಾಮ ಮಂದಿರದಲ್ಲಿ ತಾ.೨೪ರ ಶುಕ್ರವಾರದಿಂದ ತಾ. ೨೮ರ ಮಂಗಳವಾರದ ವರೆಗೆ ಪ್ರತಿದಿನ ಮಧ್ಯಾಹ್ನ ೩ರಿಂದ ೪.೩೦ರತನಕ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ವಿದ್ವಾನ್ ಕುತ್ಪಾಡಿ ಕೃಷ್ಣರಾಜ ಆಚಾರ್ಯರಿಂದ ಶ್ರೀಮದ್ ಭಾಗವತ ಪ್ರವಚನ ನಡೆಯಲಿದೆ ಎಂದು ಅನಂತಪ್ರಕಾಶದ ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ/
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ