ಕುಳಾಯಿ:7 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಗೊಂಡ ಸಾರ್ವಜನಿಕ ಬಸ್ ತಂಗುದಾಣದ ಉದ್ಘಾಟನೆ
Wednesday, November 8, 2023
ಶಾಸಕ ಡಾ.ಭರತ್ ಶೆಟ್ಟಿ ವೈ ಅವರಿಗೆ ಜೈ ಮಾತಾ ಸ್ಪೋರ್ಟ್ಸ್ ಕುಳಾಯಿ ನೀಡಿದ ಮನವಿ ಮೇರೆಗೆ 7 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಗೊಂಡ
ಸಾರ್ವಜನಿಕ ಬಸ್ ತಂಗುದಾಣವನ್ನು ಮಂಗಳವಾರ ಶಾಸಕ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು.
ಈ ಸಂದರ್ಭ ಮನಪಾ ಸದಸ್ಯೆ ವೇದಾವತಿ,
ಸಂಸ್ಥೆಯ ಪದಾಧಿಕಾರಿಗಳು, ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.