-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ

ಗೋ ರಥ ಯಾತ್ರೆಗೆ  ಶಾಸಕ ಡಾ.ವೈ.ಭರತ್ ಶೆಟ್ಟಿ ಯವರಿಂದ ಸ್ವಾಗತ

ಗೋ ರಥ ಯಾತ್ರೆಗೆ ಶಾಸಕ ಡಾ.ವೈ.ಭರತ್ ಶೆಟ್ಟಿ ಯವರಿಂದ ಸ್ವಾಗತ

ವಾಮಂಜೂರು:ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಬ್ರಹ್ಮಗಿರಿ ಬಂಟ್ವಾಳ ಇವರ ನೇತೃತ್ವದಲ್ಲಿ  ಗೋ ಸಂರಕ್ಷಣೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಗೋ ರಥ ಯಾತ್ರೆಯ  ಭವ್ಯ ರಥ ವಾಮಂಜೂರಿಗೆ ಆಗಮಿಸಿದ ಸಂದರ್ಭ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಯವರು ಸ್ವಾಗತಿಸಿ ಗೋ ಪೂಜೆ ನೆರವೇರಿಸಿದರು .ಈ ಸಂದರ್ಭ ದಕ್ಷಿಣ ಕನ್ನಡ ಭಾ. ಜ. ಪದ ಜಿಲ್ಲಾ ವಕ್ತಾರರಾದ ಶ್ರೀ ಜಗದೀಶ್ ಶೆಣವ ಹಾಗೂ ಸಜ್ಜನ ಹಿಂದೂ ಭಾಂದವರು ಪಾಲ್ಗೊಂಡು ಗೋ ಮಾತೆಯ ಆಶೀರ್ವಾದ ಪಡೆದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ