-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕತೆ ಹಾಗೂ ಕವನ ಸ್ಪರ್ಧೆ

ಕತೆ ಹಾಗೂ ಕವನ ಸ್ಪರ್ಧೆ

ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 27ರ ಬುಧವಾರ ಮೂಲ್ಕಿ ಸರಕಾರಿ ಪದವೀಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಮೂಲ್ಕಿ ತಾಲೂಕಿನ ಬರಹಗಾರರನ್ನು ಪ್ರೋತ್ಸಾಹಿಸುವುದಕ್ಕಾಗಿ ಕತೆ ಹಾಗೂ ಕವನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. 16 ರಿಂದ 20 ಸಾಲುಗಳ ಕವನ ಹಾಗೂ ಎ 4 ಅಳತೆಯಲ್ಲಿ ಒಂದು ಪುಟ ಮೀರದ ಸಣ್ಣ ಕಥೆಯನ್ನು ತಾ. 24ರ ಒಳಗಾಗಿ ವಾಟ್ಸಪ್ ಸಂಖ್ಯೆ 9448355998 ಇದಕ್ಕೆ ಕಳುಹಿಸಬಹುದಾಗಿದೆ. ಆರಂಭದಲ್ಲಿ ಸಾಹಿತ್ಯ ಸಮ್ಮೇಳನ ಕಥೆ/ ಕವನ ಸ್ಪರ್ಧೆ ಎಂದು ಕೊನೆಯಲ್ಲಿ ಬರಹಗಾರರ ಹೆಸರು ವಿಳಾಸ ದೂರವಾಣಿ ಸಂಖ್ಯೆಯೊಂದಿಗೆ ಕಳುಹಿಸಬೇಕು. ವಿಜೇತರಿಗೆ ಸಮ್ಮೇಳನ ದಿನದಂದು ನಗದು ಬಹುಮಾನದೊಂದಿಗೆ ಪುರಸ್ಕರಿಸಲಾಗುವುದು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ