-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ತೋಕೂರಿನಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ

ತೋಕೂರಿನಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ

ಹಳೆಯಂಗಡಿ ಸಮೀಪದ ಪ್ರಸಿದ್ಧ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವವು ಇಂದು 
ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ ಆಚಾರ್ಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು, ಮಹಾ ಪೂಜೆ, ಉತ್ಸವ ಬಲಿ, ಹಗಲು ರಥೋತ್ಸವ, ಪಲ್ಲ ಪೂಜೆ, ಮಹಾಅನ್ನ ಸಂತರ್ಪಣೆ ನಡೆಯಿತು.

ರಾತ್ರಿ ಕ್ಷೇತ್ರದಲ್ಲಿ ಶ್ರೀ ದೇವರ ಬಯನ ಬಲಿ, ಶ್ರೀ ದೇವರ ಶಯನೋತ್ಸವ, ಕವಾಟ ಬಂಧನ ನಡೆಯಿತು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ