-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಬ್ರಹ್ಮಕಲಶ, ಆಮಂತ್ರಣಪತ್ರಿಕೆ  ಬಿಡುಗಡೆ

ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಬ್ರಹ್ಮಕಲಶ, ಆಮಂತ್ರಣಪತ್ರಿಕೆ ಬಿಡುಗಡೆ

ಕಟೀಲು:ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿಯಾಗಿ ಸೋಮವಾರದಂದು  ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ  ಶಾಸಕ  ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಂಸದ  ನಳಿನ್ ಕುಮಾರ್ ಕಟೀಲ್,ಕಟೀಲು ದೇವಳದ ಆಸ್ರಣ್ಣ ವೃಂದ,ಪ್ರಮುಖರುಗಳು, ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ