-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಬ್ರಹ್ಮಕಲಶ ಹೊರೆಕಾಣಿಕೆಯ ಪೂರ್ವಭಾವಿ ಸಭೆ

ಬ್ರಹ್ಮಕಲಶ ಹೊರೆಕಾಣಿಕೆಯ ಪೂರ್ವಭಾವಿ ಸಭೆ

ಕೈಕಂಬ:ಮಂಗಳೂರು ತಾಲೂಕಿನ ಮಳಲಿ ಮಟ್ಟಿ ಜೋಗಿಮಠ ಶ್ರೀ ಕಾಲಬೈರವ ಮಂಜುನಾಥ ದೇವಸ್ಥಾದಲ್ಲಿ ಪೆ.20 ರಿಂದ ಫೆ.26 ರವರೆಗೆ ಬ್ರಹ್ಮಕಲಶೋತ್ಸವವು ನಡೆಯಲಿದ್ದು,ಆ ಪ್ರಯುಕ್ತ  ನಡೆಯುವ ಹೊರೆಕಾಣಿಕೆಯ ಪೂರ್ವಭಾವಿ ಸಭೆಯು ಶುಕ್ರವಾರದಂದು  ದೇವಳದಲ್ಲಿ ನಡೆಯಿತು.  ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ   ಚಂದ್ರಹಾಸ ಶೆಟ್ಟಿ ನಾರಳ , ಬ್ರಹ್ಮಕಲಶೋತ್ಸವ  ಸಮಿತಿಯ ಕೋಶಾಧಿಕಾರಿ ಶೋಹನ್ ಅತಿಕಾರಿ, ಹೊರೆಕಾಣಿಕೆ ಸಮಿತಿಯ ಸಂಚಾಲಕ ಕೇಶವ ಪೂಜಾರಿ ಹಾಗೂ  ಭಕ್ತರು  ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ