-->

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು  🙏
ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏
ರಾಜ್ಯ ಮಟ್ಟದ ಕರಾಟೆಸ್ಪರ್ಧೆ -  ಚಿನ್ನ,ಬೆಳ್ಳಿ ಹಾಗೂ ಕಂಚಿನ ಪದಕ

ರಾಜ್ಯ ಮಟ್ಟದ ಕರಾಟೆಸ್ಪರ್ಧೆ - ಚಿನ್ನ,ಬೆಳ್ಳಿ ಹಾಗೂ ಕಂಚಿನ ಪದಕ

ಮೂಲ್ಕಿಯ ಕೆರೆಕಾಡು ನಮ್ಮನೆ ಯ ನಿವಾಸಿ ಅವಳಿ ಮಕ್ಕಳಾದ ನವೀಶ್ ಎನ್. ಪೂಜಾರಿ ಅವರು  ಮಂಗಳಾದೇವಿಯ ಖಾಸಗಿ ಶಾಲೆಯಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ "ಕುಮಿಟೆ"ಯಲ್ಲಿ ಚಿನ್ನ ಹಾಗೂ "ಕಟ" ವಿಭಾಗದಲ್ಲಿ ಬೆಳ್ಳಿಯ ಪದಕ, ನಮಿಷಾ ಎನ್. ಪೂಜಾರಿ ಎರಡೂ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ. ಮುಖ್ಯ ಶಿಕ್ಷಕ ಈಶ್ವರ ಕಟೀಲು ಹಾಗೂ ಶಿಕ್ಷಕ ನಾಗರಾಜ್ ಕುಲಾಲ್ ಕುಬೆವೂರು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.  ಪತ್ರಕರ್ತ ರಂಗಭೂಮಿ ಕಲಾವಿದ ನರೇಂದ್ರ ಕೆರೆಕಾಡು ಹಾಗೂ ತೋಕೂರು ನಿಟ್ಟೆ ಶಿಕ್ಷಣ ಸಂಸ್ಥೆಯ ಡಾ.ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಉಷಾ ಪೂಜಾರ್ತಿ ಅವರ ಮಕ್ಕಳಾಗಿದ್ದಾರೆ. ಇರ್ವರು ಕಿಲ್ಪಾಡಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ