-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮೂಲ್ಕಿ:ರಸ್ತೆ ಸುರಕ್ಷಾ ಅಭಿಯಾನ  ಕಾರ್ಯಕ್ರಮ

ಮೂಲ್ಕಿ:ರಸ್ತೆ ಸುರಕ್ಷಾ ಅಭಿಯಾನ ಕಾರ್ಯಕ್ರಮ

ಮೂಲ್ಕಿ: ಮೂಲ್ಕಿ ಕಾರ್ನಾಡ್ ಗಾಂಧಿ ಮೈಧಾನ ದಲ್ಲಿ 2024 ನೇ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಮಂಗಳೂರು ಸಾರಿಗೆ ಪ್ರಾಧಿಕಾರ ಹಾಗೂ ಸ್ಥಳೀಯ ತರಬೇತಿ ಸಂಸ್ಥೆಗಳ ಸಹಬಾಗಿತ್ವದಲ್ಲಿ ರಸ್ತೆ ಸುರಕ್ಷಾ ಅಭಿಯಾನ  ಕಾರ್ಯಕ್ರಮವು  ನಡೆಯಿತು. ಸಾರಿಗೆ ಪ್ರಾಧಿಕಾರದ ಹಿರಿಯ ಮೋಟಾರು ನಿರೀಕ್ಷಕ ರಾದ  ವಿಜಯ ಕುಮಾರ್ ಭಜಂತ್ರ ರ ವರು ರಸ್ತೆ ಸುರಕ್ಷತೆ ಯ ಬಗ್ಗೆ ಅರಿವನ್ನು ಮೂಡಿಸಿದರು
 ಸ್ಥಳೀಯ  ವಾಹನಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು.ಮತ್ತು ಅಭ್ಯರ್ಥಿ ಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ