-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕಿಲ್ಪಾಡಿಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ನೂತನ ಮುಖ್ಯ ದ್ವಾರಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಕಿಲ್ಪಾಡಿಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ನೂತನ ಮುಖ್ಯ ದ್ವಾರಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಮುಲ್ಕಿ: ಕಿಲ್ಪಾಡಿ ಶ್ರೀ ಕೋಟೆದ ಬಬ್ಬು ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ನೂತನ ಮುಖ್ಯ ದ್ವಾರಕ್ಕೆ ಶಿಲಾನ್ಯಾಸ ಕಾರ್ಯಕ್ರಮ ವೇ.ಮೂ. ಕಿಲ್ಪಾಡಿ ನಾರಾಯಣ ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ರಾಜ ಭಟ್, ಉದ್ಯಮಿ ವಿಶ್ವನಾಥ ಬಂಟ್ವಾಳ, ಆಶಿತ್ ಶೆಟ್ಟಿ ಕಕ್ವಗುತ್ತು, ಕಿಲ್ಪಾಡಿ ಶ್ರೀ ಬಬ್ಬು ಸ್ವಾಮಿ ಮಹಿಳಾ ಮಂಡಳಿ ಅಧ್ಯಕ್ಷೆ ಭಾರತಿ ವಿ ಪೂಜಾರಿ, ಕಿಲ್ಪಾಡಿ ಗ್ರಾಪಂ ಮಾಜೀ ಅಧ್ಯಕ್ಷೆ ಲೀಲಾವತಿ,,ಸದಸ್ಯ
ಗೋಪಿನಾಥ ಪಡಂಗ, ರಂಜನ್ ಶೆಟ್ಟಿ ಕಿಲ್ಪಾಡಿ ಭಂಡ ಸಾಲೆ, ಮಾಧವ ಆಚಾರ್ಯ, ಮಧುಸೂದನ್ ಶೆಟ್ಟಿಗಾರ್, ವಸಂತ ಗುರಿಕಾರ, ಉಪೇಂದ್ರ ಆಚಾರ್ಯ, ವಸಂತ ಶೆಟ್ಟಿ ಕಿಲ್ಪಾಡಿ ಭಂಡ ಸಾಲೆ, ಪೃಥ್ವಿರಾಜ ಶೆಟ್ಟಿ,
ವಿಜಯ ಮಡಿವಾಳ, ರಾಜೇಶ್ ಕಿಲ್ಪಾಡಿ, ಶಂಕರ್  ಪಡಂಗ, ರಮೇಶ್, ದಯಾನಂದ ಕಿಲ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ