-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಶೃಂಗೇರಿ ಮಠ ಲೇಖನಗಳ ಪುಸ್ತಕ ಬಿಡುಗಡೆ

ಶೃಂಗೇರಿ ಮಠ ಲೇಖನಗಳ ಪುಸ್ತಕ ಬಿಡುಗಡೆ


ಹಳೆಯಂಗಡಿ : ಖ್ಯಾತ ಇತಿಹಾಸಕಾರರಾದ ಡಾ. ಕೆ.ಜಿ ವಸಂತಮಾಧವ ಕೊಡಂಚರವರ ಶೃಂಗೇರಿ ಮಠದ  ಅಧ್ಯಯನ ಲೇಖನಗಳ ಸಂಗ್ರಹ "ಶೃಂಗೇರಿ ಮಠ"ವನ್ನು ಶಂಕರ ಜಯಂತಿಯ ಸಂದರ್ಭದಲ್ಲಿ ನಾಗವೃಜ ಕ್ಷೇತ್ರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಯ ಸಮ್ಮುಖದಲ್ಲಿ ಅನಾವರಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಯಾಜಿ ಎಚ್ ನಿರಂಜನ ಭಟ್, ಆಡಳಿತ ಮೊಕ್ತೇಸರ ಎಂ ಶಶೀಂದ್ರ ಕುಮಾರ್, ಶುಂಠಿಪಾಡಿ ಮೋಹನ್ ರಾವ್ ಮೂಲ್ಕಿ ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ