-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಸಮಾಜ ಸೇವಕ ಹರಿಶ್ಚಂದ್ರ ಪಿ.ಸಾಲಿಯಾನ್‍   ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ

ಸಮಾಜ ಸೇವಕ ಹರಿಶ್ಚಂದ್ರ ಪಿ.ಸಾಲಿಯಾನ್‍ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ

ಮುಲ್ಕಿ : ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕ, ಸಮಾಜ ಸೇವಕ, ಸಾಹಿತಿ ಇವರು ಪ್ರತಿಷ್ಠಿತ ಅಂತರಾಷ್ಟೀಯ ಆರ್ಯಭಟ ಪ್ರಶಸ್ತಿ-2024  ಗೆ   ಆಯ್ಕೆ ಆಗಿದ್ದಾರೆ.
ಸಮಾಜ ಸೇವೆಗೆ ನೀಡಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಜೂ. 23 ರಂದು ಸಂಜೆ 6.30ಕ್ಕೆ ಬೆಂಗಳೂರಿನ ರವಿಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕೊಡಲಾಗುತ್ತದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ