-->

ಆದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯ,ಶಾಸಕರಿಂದ ಪರಿಶೀಲನೆ

ಆದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯ,ಶಾಸಕರಿಂದ ಪರಿಶೀಲನೆ

ಇತಿಹಾಸ ಪ್ರಸಿದ್ಧ ಆದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ರಮದ ಕಾಮಗಾರಿ ನಡೆಯುತ್ತಿದೆ. ಮಂಗಳೂರು ಉತ್ತರ ಕ್ಷೇತ್ರದ  ಶಾಸಕರಾದ  ಡಾ. ವೈ. ಭರತ್ ಶೆಟ್ಟಿ ಯವರು ದೇವಸ್ಥಾನದ ಆಡಳಿತ ಸಮಿತಿ ಮತ್ತು ಸ್ಥಳೀಯ ಕಾರ್ಯಕರ್ತರ ಜೊತೆ   ಬೇಟಿ ನೀಡಿ , ಜೀರ್ಣೋದ್ಧಾರ ಕೆಲಸಕಾರ್ಯಗಳನ್ನು ಪರಿಶೀಲಿಸಿದರು..

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807