ಕಟೀಲು ದೇವಳಕ್ಕೆ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ
Tuesday, June 11, 2024
ಕಟೀಲು:ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಂಗಳೂರು ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ ಅವರು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಪ್ರಮುಖರು,ಬಿಜೆಪಿ ಕಾರ್ಯಕರ್ತರು ಗಣ್ಯಾತೀಗಣ್ಯರು ಉಪಸ್ಥಿತರಿದ್ದರು.