-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಪ್ರಾಕೃತಿಕ ವಿಕೋಪ ದಿಂದ  ಜೀವ ಹಾನಿ , ಜಾನುವಾರು ಹಾನಿ ಆಸ್ತಿಪಾಸ್ತಿ ರಕ್ಷಿಸಲು ಬೇಕಾದ ಗರಿಷ್ಠ ಮುಂಜಾಗ್ರತೆ ವಹಿಸುವ ಸಲುವಾಗಿ ಸಭೆ

ಪ್ರಾಕೃತಿಕ ವಿಕೋಪ ದಿಂದ ಜೀವ ಹಾನಿ , ಜಾನುವಾರು ಹಾನಿ ಆಸ್ತಿಪಾಸ್ತಿ ರಕ್ಷಿಸಲು ಬೇಕಾದ ಗರಿಷ್ಠ ಮುಂಜಾಗ್ರತೆ ವಹಿಸುವ ಸಲುವಾಗಿ ಸಭೆ

ಮಂಗಳೂರು : ತಾಲೂಕು ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಪ್ರಸಕ್ತ ಮುಂಗಾರು  ಮಳೆ ಸಂದರ್ಭ ಪ್ರಾಕೃತಿಕ ವಿಕೋಪ ದಿಂದ  ಜೀವ ಹಾನಿ , ಜಾನುವಾರು ಹಾನಿ ಆಸ್ತಿಪಾಸ್ತಿ ರಕ್ಷಿಸಲು ಬೇಕಾದ ಗರಿಷ್ಠ ಮುಂಜಾಗ್ರತೆ ವಹಿಸುವ ಸಲುವಾಗಿ 
ಸಭೆ ನಡೆಯಿತು. 
ಶಾಸಕರುಗಳಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆಯನ್ನು ನೀಡಿದರು.
ಮಳೆಗಾಲದ ಸಂದರ್ಭ ನೆರವಿಗಾಗಿ ತುರ್ತು ನಿರ್ವಹಣಾ ತಂಡದ ರಚನೆ, ಕೃತಕ ನೆರೆ ಉಂಟಾದ ಸಂದರ್ಭ ಪರ್ಯಾಯ ವ್ಯವಸ್ಥೆ, ಪ್ರಾಕೃತಿಕ ವಿಕೋಪದಿಂದ ಆಗುವ ನಷ್ಟ ಪರಿಹಾರ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು.ಶಾಲಾ ಮಕ್ಕಳು ಸುರಕ್ಷತೆಯಿಂದ ಶಾಲೆಗೆ ಹೋಗಿ ಬರುವ ಎಲ್ಲಾ ವ್ಯವಸ್ಥೆಗಳು ಇದೆಯೇ ಎಂಬುದರ ಬಗ್ಗೆಯೂ ಅಧಿಕಾರಿಗಳು ಗಮನ ನೀಡಬೇಕು ಎಂದು ಶಾಸಕರು ಸೂಚಿಸಿದರು.
ಈ ಸಂದರ್ಭ ತಹಸೀಲ್ದಾರ್ ಪ್ರಶಾಂತ್ ಪಾಟೀಲ್, ಮಂಗಳೂರು ತಾಲೂಕು, ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲೂಕು ಪಂಚಾಯಿತ್  ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಯವರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು  ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ