-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮಾನಸಿಕ ಅಸ್ವಸ್ಥನಿಂದ ವಾಹನಗಳಿಗೆ ಕಲ್ಲುತೂರಾಟ ,ಆಸ್ಪತ್ರೆಗೆ ದಾಖಲು

ಮಾನಸಿಕ ಅಸ್ವಸ್ಥನಿಂದ ವಾಹನಗಳಿಗೆ ಕಲ್ಲುತೂರಾಟ ,ಆಸ್ಪತ್ರೆಗೆ ದಾಖಲು

ಮೂಲ್ಕಿ: ಕಲ್ಲಾಪುವಿನ ರೈಲ್ವೇ ಕ್ರಾಸಿಂಗ್ನಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ ನಡೆಸುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಮೂಲ್ಕಿ ಪೊಲೀಸರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. 
ರೈಲ್ವೇ ಹಳಿಯ ಮೇಲೆ ಮಲಗಿ ಹತ್ತಿರ ಹೋದವರ ಮೇಲೆ ಕಲ್ಲುಗಳನ್ನು ಬಿಸಾಡಿ, ವಿವಸ್ತ್ರನಾಗಿ ಪರಿಸರದಲ್ಲಿ ಅಶಾಂತಿ ಉಂಟುಮಾಡಿದ್ದವನ್ನು ತುಕಾರಾಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಈತ ಮಾಹಿತಿ ನೀಡುವಂತೆ  ತಂದೆ ಪೂವಪ್ಪ ಶೆಟ್ಟಿಗಾರ್, ನಿಟ್ಟೆ ಕಾರ್ಕಳ ಎಂದು ಹೇಳಿಕೊಂಡಿದ್ದು ಸಂಬಂಧಿಸಿದವರು ಇದ್ದಲ್ಲಿ ಮೂಲ್ಕಿ ಪೊಲೀಸರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ