ಪಕ್ಷಿಕೆರೆ: ಹರಿ ಸ್ಪೋರ್ಟ್ಸ್ ಕ್ಲಬ್ (ರಿ), ಹರಿಪಾದ ವತಿಯಿಂದ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ಸದಸ್ಯ ಹರಿಪ್ರಸಾದ್ ಶೆಟ್ಟಿ , ಪದಾಧಿಕಾರಿಗಳಾದ ಜಿತಿನ್, ದಿನೇಶ್ ಹರಿಪಾದೆ , ಸನತ್ , ಸುಮುಖ್ ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.
ವೈಭವ್ ಕಾರ್ಯಕ್ರಮ ನಿರೂಪಿಸಿದರು.