-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ ಹರಿಪಾದ   ವತಿಯಿಂದ  ಮಕ್ಕಳಿಗೆ  ಉಚಿತ ಪುಸ್ತಕ ವಿತರಣೆ

ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ ಹರಿಪಾದ ವತಿಯಿಂದ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಪಕ್ಷಿಕೆರೆ: ಹರಿ ಸ್ಪೋರ್ಟ್ಸ್ ಕ್ಲಬ್  (ರಿ), ಹರಿಪಾದ   ವತಿಯಿಂದ  ಮಕ್ಕಳಿಗೆ  ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.  ಕಾರ್ಯಕ್ರಮದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ಸದಸ್ಯ  ಹರಿಪ್ರಸಾದ್ ಶೆಟ್ಟಿ , ಪದಾಧಿಕಾರಿಗಳಾದ ಜಿತಿನ್, ದಿನೇಶ್ ಹರಿಪಾದೆ , ಸನತ್  , ಸುಮುಖ್ ಹಾಗೂ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.
ವೈಭವ್ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ