-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
 ಗಾಂಜಾ ಸೇವನೆ ಮಾಡುತ್ತಿದ್ದ ಮೂವರು ಬಜಪೆ ಪೊಲೀಸರ ವಶಕ್ಕೆ

ಗಾಂಜಾ ಸೇವನೆ ಮಾಡುತ್ತಿದ್ದ ಮೂವರು ಬಜಪೆ ಪೊಲೀಸರ ವಶಕ್ಕೆ



ಬಜಪೆ: ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ ,ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38),ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59)ಹಾಗೂ ಚಿಕ್ಕ ಮಗಳೂರು ಜಿಲ್ಲೆಯ ಎನ್ .ಅರ್ ಪುರ ತಾಲೂಕಿನ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಈ ಮೂವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿಗಳು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು,ತಾರಿಕಂಬ್ಳ ಮತ್ತು ಶಾಂತಿಗುಡ್ಡೆ ಕಡೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದರು ಎಂಬುದು ಪೊಲೀಸ್ ಮೂಲಗಳು ತಿಳಿಸಿದೆ.
ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್  ಜಿ.ಎಸ್ ರವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು,ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ