-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಜು. 21 ರಂದು ಬೆಂಗಳೂರಿನಲ್ಲಿ ಕಿನ್ನಿಗೋಳಿ ವಿಜಯಾ ಕಲಾವಿದರ ತುಳು ನಾಟಕ ಪ್ರದರ್ಶನ

ಜು. 21 ರಂದು ಬೆಂಗಳೂರಿನಲ್ಲಿ ಕಿನ್ನಿಗೋಳಿ ವಿಜಯಾ ಕಲಾವಿದರ ತುಳು ನಾಟಕ ಪ್ರದರ್ಶನ

ಕಿನ್ನಿಗೋಳಿ:ಕಳೆದ 27 ವರ್ಷಗಳಿಂದ ತುಳು ರಂಗ ಭೂಮಿಯಲ್ಲಿ ಜನಪ್ರಿಯತೆ ಗಳಿಸಿರುವ ಕಿನ್ನಿಗೋಳಿ ವಿಜಯಾ ಕಲಾವಿದರ ಹರೀಶ್ ಪಡುಬಿದ್ರೆಯವರ,ಜಗದೀಶ್ ಶೆಟ್ಟಿ ಕೆಂಚನಕೆರೆ ನಿರ್ದೇಶನದ ತೊಟ್ಟಿಲ್ ತುಳು ನಾಟಕ ಪ್ರದರ್ಶನ ಜು. 21 ರಂದು ಬೆಂಗಳೂರಿನ  ಬನ್ನೇರುಘಟ್ಟ ಮಾರ್ಗದ ವಿಜಯಾ ಬ್ಯಾಂಕ್‌ ಲೇ ಔಟ್ ನ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಂಗಣದಲ್ಲಿ ಬೆಳಿಗ್ಗೆ 9 ರಿಂದ ಪ್ರದರ್ಶನ ಗೊಳ್ಳಲಿದೆ.ಬೆಂಗಳೂರಿನ ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್ ರವರ ಸಂಯೋಜನೆಯಲ್ಲಿ ಯಕ್ಷಗಾನ,ಪದರಂಗಿತ ಹಾಗೂ ನಾಟಕ ಪ್ರದರ್ಶನ ನಡೆಯಲಿದೆ. ಬೆಂಗಳೂರಿನ ಉದ್ಯಮಿ ಭವಾನಿಶಂಕರ ಶೆಟ್ಟಿ ಹಾಗೂ ಇತರ ಕಲಾ ಪೋಷಕರ ಸಹಕಾರದಿಂದ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರಾದ ವಿಶ್ವನಾಥ ಶೆಟ್ಟಿ ಪಳ್ಳಿ ಹಾಗೂ ಗೋಪಾಲ್ ಪೂಜಾರಿ ಪಟ್ಟೆ ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ