-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಪಾವಂಜೆ ದೇವಳದ ಮುಖ್ಯದ್ವಾರದ ಬಳಿಯ ತಡೆಗೋಡೆ ಕುಸಿತ

ಪಾವಂಜೆ ದೇವಳದ ಮುಖ್ಯದ್ವಾರದ ಬಳಿಯ ತಡೆಗೋಡೆ ಕುಸಿತ

ಹಳೆಯಂಗಡಿ:ಪಾವಂಜೆ ಮಹಾಲಿಂಗೇಶ್ವರ ದೇವಳದ ಮುಖ್ಯದ್ವಾರದ ನೂತನ ನಿರ್ಮಾಣದ ತಡೆಗೋಡೆ ಸತತ ಎರಡು ದಿವಸದಿಂದ ಸುರಿಯುವ ಮಳೆಯಿಂದ  ಪ್ರಕೃತಿ ವಿಕೋಪದಿಂದಾಗಿ ಕುಸಿತವಾಗಿದೆ ಈ ಸಂದರ್ಭದಲ್ಲಿ  ಹಳೆಯಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದೀಪ್ತಿ, ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಚಂದ್ರಶೇಖರ್  ನಾನಿಲ್,  , ಹಳೆಯಂಗಡಿ ಪಂಚಾಯತ್ ಅಧ್ಯಕ್ಷರಾದ ಪೂರ್ಣಿಮಾ , ಸದಸ್ಯರಾದ ವಿನೋದ್ ಕುಮಾರ್ ಕೊಳುವೈಲು ಭೇಟಿ ನೀಡಿ ಪರಿಶೀಲಿಸಿದರು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ