-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಪಾವಂಜೆ ದೇವಳದ ಮುಖ್ಯದ್ವಾರದ ಬಳಿಯ ತಡೆಗೋಡೆ ಕುಸಿತ

ಪಾವಂಜೆ ದೇವಳದ ಮುಖ್ಯದ್ವಾರದ ಬಳಿಯ ತಡೆಗೋಡೆ ಕುಸಿತ

ಹಳೆಯಂಗಡಿ:ಪಾವಂಜೆ ಮಹಾಲಿಂಗೇಶ್ವರ ದೇವಳದ ಮುಖ್ಯದ್ವಾರದ ನೂತನ ನಿರ್ಮಾಣದ ತಡೆಗೋಡೆ ಸತತ ಎರಡು ದಿವಸದಿಂದ ಸುರಿಯುವ ಮಳೆಯಿಂದ  ಪ್ರಕೃತಿ ವಿಕೋಪದಿಂದಾಗಿ ಕುಸಿತವಾಗಿದೆ ಈ ಸಂದರ್ಭದಲ್ಲಿ  ಹಳೆಯಂಗಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದೀಪ್ತಿ, ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಚಂದ್ರಶೇಖರ್  ನಾನಿಲ್,  , ಹಳೆಯಂಗಡಿ ಪಂಚಾಯತ್ ಅಧ್ಯಕ್ಷರಾದ ಪೂರ್ಣಿಮಾ , ಸದಸ್ಯರಾದ ವಿನೋದ್ ಕುಮಾರ್ ಕೊಳುವೈಲು ಭೇಟಿ ನೀಡಿ ಪರಿಶೀಲಿಸಿದರು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ