-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಡೆಂಘಿ ನಿಯಂತ್ರಣ ಜಾಗೃತಿ ಅಭಿಯಾನ

ಡೆಂಘಿ ನಿಯಂತ್ರಣ ಜಾಗೃತಿ ಅಭಿಯಾನ

ಹಳೆಯಂಗಡಿ:ಪಡುಪಣಂಬೂರು ಗ್ರಾಮ ಪಂಚಾಯತ್‌ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್‌ ಇವರ ಸಹಯೋಗದೊಂದಿಗೆ “ಡೆಂಘಿ ನಿಯಂತ್ರಣ ಜಾಗೃತಿ ಅಭಿಯಾನಕ್ಕೆ”  ಪಂಚಾಯತ್‌ ಅಧ್ಯಕ್ಷೆ ಕುಸುಮ ಚಂದ್ರಶೇಖರ್‌  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ನಾಗರಿಕರು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವುದರ ಜೊತೆಗೆ ಮಾರಕ ರೋಗ ನಿಯಂತ್ರಿಸಲು ಸಹಕಾರ ನೀಡಬೇಕಾಗಿದೆ ಎಂದರು
ಪಂಚಾಯತ್‌ ಉಪಾಧ್ಯಕ್ಷ ಹೇಮನಾಥ ಅಮೀನ್‌,  ಸದಸ್ಯರಾದ ವಿನೋದ್‌ ಎಸ್‌ ಸಾಲ್ಯಾನ್‌,ಪ್ರಮೀಳಾ ಡಿ ಶೆಟ್ಟಿ, ಮೋಹನದಾಸ್‌,  ದಿನೇಶ್‌ ಶೆಟ್ಟಿ, ಸಂತೋಷ್‌ ಕುಮಾರ್‌, ಅನಿಲ್‌ ಯಾನೆ ಸೀತಾರಾಮ, ಪವಿತ್ರ, ಜ್ಯೋತಿ  ನಮಿತಾ, ವಿಜಯಲಕ್ಷ್ಮೀ, ಪಂಚಾಯತ್‌  ಅಭಿವೃದ್ಧಿ ಅಧಿಕಾರಿ ಸುಧೀರ್‌, ಕಾರ್ಯದರ್ಶಿ  ಸುಜಾತ ಎಚ್.‌ ಉಪಸ್ಥಿತರಿದ್ದರು
 ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್‌  ವೈದ್ಯಾಧಿಕಾರಿ ಅನ್ಸಿಲಾ ಪತ್ರಾವೋ ರವರು ಡೆಂಘಿ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಸುರಕ್ಷಾ ಅಧಿಕಾರಿ ಮಾರ್ಗರೇಟ್‌, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಗೀತಾ ಗಣೇಶ್‌ ಹಾಗೂ ಸದಸ್ಯರು ಉಪಸ್ಥಿತರಿದ್ದರು. 
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ