-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ

 ಕೈಕಂಬ:ನೂಯಿ ಕುಸಿದ ಮನೆಗೆ ಡಾ. ಭರತ್ ಶೆಟ್ಟಿ ಭೇಟಿ ಸರ್ಕಾರದಿಂದ ಪರಿಹಾರ ಭರವಸೆ

ಕೈಕಂಬ:ನೂಯಿ ಕುಸಿದ ಮನೆಗೆ ಡಾ. ಭರತ್ ಶೆಟ್ಟಿ ಭೇಟಿ ಸರ್ಕಾರದಿಂದ ಪರಿಹಾರ ಭರವಸೆ

ಕೈಕಂಬ : ಅಡ್ಡೂರು ಗ್ರಾಮದ ನೂಯಿಯ ಇಂದಿರಾನಗರದಲ್ಲಿ ಜು. 25ರಂದು ಸಂಜೆ ಕುಸಿದು ಬಿದ್ದು ಹಾನಿಗೀಡಾದ ಮನೆಗೆ ಶನಿವಾರ ಮಂಗಳೂರು ಉತ್ತರ ಶಾಸಕ ಡಾ.  ವೈ ಭರತ್ ಶೆಟ್ಟಿ  ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡಿರುವ ಆರ್ಥಿಕವಾಗಿ ಹಿಂದುಳಿದ ಧನಲಕ್ಷ್ಮಿ ಅವರಿಗೆ ಸರ್ಕಾರದಿಂದ ಲಭ್ಯವಿರುವ ಮಳೆಹಾನಿ ನಿಧಿಯಿಂದ ಪರಿಹಾರ ಮಂಜೂರಾತಿಗೆ ಬೇಕಾದ ಕ್ರಮ ಕೈಗೊಳ್ಳಲಾಗುದು.
ಜೊತೆಗೆ ದಾನಿಗಳ ನೆರವು ಪಡೆದು ಹಾಗೂ ವೈಯಕ್ತಿಕ ನೆಲೆಯಲ್ಲಿ ಅವರ ಪುತ್ರನ ಕಾಲೇಜು ವಿದ್ಯಾಭ್ಯಾಸ ಮುಂದುವರಿಸಲು ಸಹಕರಿಸುವೆ  ಎಂದು ಮನೆ ಮಂದಿಗೆ ಭರವಸೆ ನೀಡಿದರು.
ಶಾಸಕರೊoದಿಗೆ ಗುರುಪುರ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಸುವರ್ಣ, ಹರೀಶ್ ಬಳ್ಳಿ, ಚಂದ್ರಾವತಿ, ಬಿಜೆಪಿ ಪ್ರಮುಖ ಚಿದಾನಂದ ನಂದ್ಯ ಮತ್ತಿತರರು ಇದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ