-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಪರ್ಲಬೈಲ್ ಗುತ್ತು ತುಕಾರಾಮ ಶೆಟ್ಟಿ ನಿಧನ

ಪರ್ಲಬೈಲ್ ಗುತ್ತು ತುಕಾರಾಮ ಶೆಟ್ಟಿ ನಿಧನ


ಕಿನ್ನಿಗೋಳಿ : ಶಿಬರೂರು ತುಕಾರಾಮ ಶೆಟ್ಟಿ ಪರ್ಲಬೈಲ್ ಗುತ್ತು (೭೬ವರ್ಷ) ಗುರುವಾರ ಹೃದಯಾಘಾತದಿಂದ ನಿಧನರಾದರು.
ತುಕಾರಾಮ ಶೆಟ್ಟಿ  ಮುಂಬೈಯಲ್ಲಿ ಹೊಟೇಲು ಉದ್ಯಮಿಯಾಗಿದ್ದರು. ಶಿಬರೂರು ದೈವಸ್ಥಾನಕ್ಕೆ ಸಂಬಂಧಿಸಿದಂತೆ ಗಡಿಕಾರರಾಗಿ ವರ್ಷದ ಹಿಂದೆ ಪಟ್ಟ ಪಡೆದಿದ್ದರು. ಶಿಬರೂರು ದೈವಸ್ಥಾನ ಬ್ರಹ್ಮಕಲಶೋತ್ಸವದ ಸಮಿತಿಯಲ್ಲಿದ್ದು, ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದ್ದರು. ಶಿಬರೂರು ಬಂಟರ ಸಂಘದ ಅಧ್ಯಕ್ಷರಾಗಿ ಮಾತ್ರವಲ್ಲದೆ ಹಲವಾರು ಸಂಘ ಸಂಸ್ಥೆಯಲ್ಲಿ ಗುರುತಿಸಿಕೊಂಡಿದ್ದರು  ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಶುಕ್ರವಾರ ಮಧ್ಯಾಹ್ನ ಸ್ವಗೃಹ ಪರ್ಲಬೈಲಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ