-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಪರ್ಲಬೈಲ್ ಗುತ್ತು ತುಕಾರಾಮ ಶೆಟ್ಟಿ ನಿಧನ

ಪರ್ಲಬೈಲ್ ಗುತ್ತು ತುಕಾರಾಮ ಶೆಟ್ಟಿ ನಿಧನ


ಕಿನ್ನಿಗೋಳಿ : ಶಿಬರೂರು ತುಕಾರಾಮ ಶೆಟ್ಟಿ ಪರ್ಲಬೈಲ್ ಗುತ್ತು (೭೬ವರ್ಷ) ಗುರುವಾರ ಹೃದಯಾಘಾತದಿಂದ ನಿಧನರಾದರು.
ತುಕಾರಾಮ ಶೆಟ್ಟಿ  ಮುಂಬೈಯಲ್ಲಿ ಹೊಟೇಲು ಉದ್ಯಮಿಯಾಗಿದ್ದರು. ಶಿಬರೂರು ದೈವಸ್ಥಾನಕ್ಕೆ ಸಂಬಂಧಿಸಿದಂತೆ ಗಡಿಕಾರರಾಗಿ ವರ್ಷದ ಹಿಂದೆ ಪಟ್ಟ ಪಡೆದಿದ್ದರು. ಶಿಬರೂರು ದೈವಸ್ಥಾನ ಬ್ರಹ್ಮಕಲಶೋತ್ಸವದ ಸಮಿತಿಯಲ್ಲಿದ್ದು, ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದ್ದರು. ಶಿಬರೂರು ಬಂಟರ ಸಂಘದ ಅಧ್ಯಕ್ಷರಾಗಿ ಮಾತ್ರವಲ್ಲದೆ ಹಲವಾರು ಸಂಘ ಸಂಸ್ಥೆಯಲ್ಲಿ ಗುರುತಿಸಿಕೊಂಡಿದ್ದರು  ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಶುಕ್ರವಾರ ಮಧ್ಯಾಹ್ನ ಸ್ವಗೃಹ ಪರ್ಲಬೈಲಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ