-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಅಂತರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿಯಿಂದ  ಡಾ ಹರಿಶ್ಚಂದ್ರ .ಸಾಲಿಯಾನ್‌ ರಿಗೆ ಪ್ರಶಸ್ತಿ

ಅಂತರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿಯಿಂದ ಡಾ ಹರಿಶ್ಚಂದ್ರ .ಸಾಲಿಯಾನ್‌ ರಿಗೆ ಪ್ರಶಸ್ತಿ

ಮೂಲ್ಕಿ : ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿ ಇಂಟರ್ನ್ಯಾಷನಲ್ ಅಕ್ರೆಡಿಟೇಶನ್ ಅರ್ಗನೈಸೇಶನ್  ಅಡಿಯಲ್ಲಿ ಭಾರತ ಸರ್ಕಾರ ಇವರಿಂದ ಮೂಲ್ಕಿಯ ಡಾ. ಹರಿಶ್ಚಂದ್ರ ಸಾಲಿಯಾನ್‌ರವರನ್ನು ಸಾಮಾಜಿಕ ಸೇವೆಯ ಅಡಿಯಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು ಡಾ]ಹರಿಶ್ಚಂದ್ರ ಸಾಲಿಯಾನ್‌ರವರ ಸಮಾಜ ಸೇವೆ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ, ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ. ಸರ್ಕಾರಿ ಸೇವೆಯಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಇನ್ಸಿಟ್ಯೂಟ್ ಮೆನೆಜಸ್ ಬ್ರಗಾಂಜಾ  ಪಣಜಿ ಗೋವಾದಲ್ಲಿ ಜುಲ್ಯೆ 14 ರಂದು  ಜರಗಲಿರುವ  ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೀಡಲಾಗುವುದು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ