-->

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು  🙏
ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏
ಅಂತರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿಯಿಂದ  ಡಾ ಹರಿಶ್ಚಂದ್ರ .ಸಾಲಿಯಾನ್‌ ರಿಗೆ ಪ್ರಶಸ್ತಿ

ಅಂತರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿಯಿಂದ ಡಾ ಹರಿಶ್ಚಂದ್ರ .ಸಾಲಿಯಾನ್‌ ರಿಗೆ ಪ್ರಶಸ್ತಿ

ಮೂಲ್ಕಿ : ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿ ಇಂಟರ್ನ್ಯಾಷನಲ್ ಅಕ್ರೆಡಿಟೇಶನ್ ಅರ್ಗನೈಸೇಶನ್  ಅಡಿಯಲ್ಲಿ ಭಾರತ ಸರ್ಕಾರ ಇವರಿಂದ ಮೂಲ್ಕಿಯ ಡಾ. ಹರಿಶ್ಚಂದ್ರ ಸಾಲಿಯಾನ್‌ರವರನ್ನು ಸಾಮಾಜಿಕ ಸೇವೆಯ ಅಡಿಯಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು ಡಾ]ಹರಿಶ್ಚಂದ್ರ ಸಾಲಿಯಾನ್‌ರವರ ಸಮಾಜ ಸೇವೆ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ, ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ. ಸರ್ಕಾರಿ ಸೇವೆಯಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಇನ್ಸಿಟ್ಯೂಟ್ ಮೆನೆಜಸ್ ಬ್ರಗಾಂಜಾ  ಪಣಜಿ ಗೋವಾದಲ್ಲಿ ಜುಲ್ಯೆ 14 ರಂದು  ಜರಗಲಿರುವ  ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೀಡಲಾಗುವುದು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ